22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷ ಮೆಜರ್ ಜನರಲ್ ಎಂ.ವಿ. ಭಟ್ (ನಿವೃತ್ತ) ನೆರವೇರಿಸಿ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫಿ, ಉಪಾಧ್ಯಕ್ಷ ಜಗನ್ನಾಥ್ ಶೆಟ್ಟಿ, ಕೋಶಾಧಿಕಾರಿ ಜಗದೀಶ್, ಜತೆ ಕಾರ್ಯದರ್ಶಿ ದಯಾನಂದ ಚಂದ್ರ, ಸಂಘದ ಮಾಜಿ ಅಧ್ಯಕ್ಷರುಗಳಾದ ಮೋಹನ್ ಕೆ.ಹೆಚ್., ಸುನಿಲ್ ಶೆಣೈ, ಶ್ರೀರಾಮ್ ಭಟ್, ಶ್ರೀಕೃಷ್ಣ ಭಟ್, ಸದಸ್ಯರುಗಳಾದ ವಿಕ್ಟರ್ ಕ್ರಾಸ್ತಾ, ಸುರೇಂದ್ರನ್, ಎ.ಕೆ. ಶಿವನ್, ಎ.ಆರ್. ಜೈನ್, ಸುಬ್ರಹ್ಮಣಿ ಎಂ.ಐ., ಶಿವಪ್ರಸಾದ್, ಸೀತಾರಾಮ್ ಶೆಟ್ಟಿ, ಸುರೇಶ್, ಸುದರ್ಶನ್, ರಮಾನಾಥ ರೈ, ಭಾಸ್ಕರ್ ಹಾಗೂ ತಿಮ್ಮಪ್ಪ ಭಾಗವಹಿಸಿದ್ದರು.

Related posts

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya
error: Content is protected !!