22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಜುಶ್ರೀ ಸೀನಿಯರ್ ಚೇಂಬರ್‌ನ ಅಧ್ಯಕ್ಷ ವಾಲ್ಟರ್ ಸಿಕ್ವೆರಾ ಭಾಗವಹಿಸಿದ್ದರು. ವರ್ತಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರ್ತಕರ ಸಂಘದ ಕಾರ್ಯದರ್ಶಿ ರೊನಾಲ್ಡ್ ಲೋಬೊ ಸ್ವಾಗತಿಸಿ, ಮಂಜುಶ್ರೀ ಸೀನಿಯರ್ ಚೇಂಬರ್‌ನ ಕಾರ್ಯದರ್ಶಿ ಜಾನ್ ಅರ್ವಿನ್ ವಂದಿಸಿದರು.

Related posts

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
error: Content is protected !!