September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಜುಶ್ರೀ ಸೀನಿಯರ್ ಚೇಂಬರ್‌ನ ಅಧ್ಯಕ್ಷ ವಾಲ್ಟರ್ ಸಿಕ್ವೆರಾ ಭಾಗವಹಿಸಿದ್ದರು. ವರ್ತಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರ್ತಕರ ಸಂಘದ ಕಾರ್ಯದರ್ಶಿ ರೊನಾಲ್ಡ್ ಲೋಬೊ ಸ್ವಾಗತಿಸಿ, ಮಂಜುಶ್ರೀ ಸೀನಿಯರ್ ಚೇಂಬರ್‌ನ ಕಾರ್ಯದರ್ಶಿ ಜಾನ್ ಅರ್ವಿನ್ ವಂದಿಸಿದರು.

Related posts

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!