22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗವು ಜಂಟಿಯಾಗಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಡಾ. ಸರೋಜಿನಿ ಆಚಾರ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆಕೊಟ್ಟರು.

ಎನ್‌ಸಿಸಿ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿ ಅತಿಥಿ ಅಭ್ಯಾಗತರಿಗೆ ಗೌರವ ವಂದನೆ ಸಲ್ಲಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಎನ್‌ಸಿಸಿ ಅಧಿಕಾರಿ ನಿರಂಜನ್ ಜೈನ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಉಪಪ್ರಾಂಶುಪಾಲ ಉದಯ ಕುಮಾರ್ ಜೈನ್ ವಂದಿಸಿದರು.

Related posts

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!