September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

ಕನ್ಯಾಡಿ I ಗ್ರಾಮದ ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಗ್ರಾಮಕರಣಿಕ ಅಂಕಿತ್ ಎಸ್. ಜೈನ್ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ನಡ ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ., ಅಂಗನವಾಡಿ ಕಾರ್ಯಕರ್ತೆ ವಿನುತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ತುಳಸಿ, ಪ್ರಮುಖರಾದ ಬಾಲಕೃಷ್ಣ ಪಾದೆ, ಜಯಾನಂದ ವಳಗುಡ್ಡೆ, ಅಣ್ಣು ಗೌಡ ಪಾದೆ ಮೊದಲಾದವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!