25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ಮುಅಲ್ಲಿಮರಾದ ಝೈದ್ ಮುಈನಿ ಕೆಮ್ಮಾರ ಇವರು

ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ.ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಿಹಿ ತಿಂಡಿ ವಿತರಿಸಲಾಯಿತು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya
error: Content is protected !!