25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ಮುಅಲ್ಲಿಮರಾದ ಝೈದ್ ಮುಈನಿ ಕೆಮ್ಮಾರ ಇವರು

ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ.ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಿಹಿ ತಿಂಡಿ ವಿತರಿಸಲಾಯಿತು.

Related posts

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya
error: Content is protected !!