September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ಮುಅಲ್ಲಿಮರಾದ ಝೈದ್ ಮುಈನಿ ಕೆಮ್ಮಾರ ಇವರು

ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ.ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಿಹಿ ತಿಂಡಿ ವಿತರಿಸಲಾಯಿತು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!