April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕೊಕ್ಕಡ: ಮುಂಡೂರುಪಳಿಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದೊಂದಿಗೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗೊಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಾರಪ್ಪ ಗೌಡ ಕುಂಡಡ್ಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಹಾಗೂ ತಾಯಂದಿರ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ನಿವೃತ್ತ ಯೋಧ ಕ್ಯಾ. ನಾಗೇಶ್ ಕುರ್ಲಾಜೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಗೀತಾ, ಸಹಾಯಕಿ ಶ್ರೀಮತಿ ಕಮಲ, ಅಂಗನವಾಡಿ ಪುಟಾಣಿಗಳು, ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ವಿಠಲ ಗೌಡ ತೆಂಕುಬೈಲು ಮತ್ತು ಬಾಬು ಪಿತ್ತಿಲಕೋಡಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಶಿ ಕುಮಾರ್ ಜೇಡರಪೇಟೆ, ಶಾಲಾ ಶಿಕ್ಷಕಿ ಶ್ರೀಮತಿ ಸುಶೀಲ, ಶಾಲಾ ವಿದ್ಯಾರ್ಥಿಗಳ ಪೋಷಕ ವೃಂದ, ಹಳೆ ವಿದ್ಯಾರ್ಥಿಗಳು ಹಾಗೂ ದೇಶಾಭಿಮಾನಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಕು. ಮಾಲತಿ ಸ್ವಾಗತಿಸಿದರು.

Related posts

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!