23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕೊಕ್ಕಡ: ಮುಂಡೂರುಪಳಿಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದೊಂದಿಗೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗೊಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಾರಪ್ಪ ಗೌಡ ಕುಂಡಡ್ಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಹಾಗೂ ತಾಯಂದಿರ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ನಿವೃತ್ತ ಯೋಧ ಕ್ಯಾ. ನಾಗೇಶ್ ಕುರ್ಲಾಜೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಗೀತಾ, ಸಹಾಯಕಿ ಶ್ರೀಮತಿ ಕಮಲ, ಅಂಗನವಾಡಿ ಪುಟಾಣಿಗಳು, ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ವಿಠಲ ಗೌಡ ತೆಂಕುಬೈಲು ಮತ್ತು ಬಾಬು ಪಿತ್ತಿಲಕೋಡಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಶಿ ಕುಮಾರ್ ಜೇಡರಪೇಟೆ, ಶಾಲಾ ಶಿಕ್ಷಕಿ ಶ್ರೀಮತಿ ಸುಶೀಲ, ಶಾಲಾ ವಿದ್ಯಾರ್ಥಿಗಳ ಪೋಷಕ ವೃಂದ, ಹಳೆ ವಿದ್ಯಾರ್ಥಿಗಳು ಹಾಗೂ ದೇಶಾಭಿಮಾನಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಕು. ಮಾಲತಿ ಸ್ವಾಗತಿಸಿದರು.

Related posts

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya
error: Content is protected !!