September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆಪಾದೆ ಕಳೆಂಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇದರ ಸಹಕಾರದೊಂದಿಗೆ ಜರುಗಲಿರುವ ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ.15ರಂದು ಜರುಗಿತು.

ಈ ಸಂದರ್ಭದಲ್ಲಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ ಸೆಬಾಸ್ಟೀನ್, ಗೌರವಾಧ್ಯಕ್ಷ ಟಿ.ಎಸ್. ನಿತ್ಯಾನಂದ ರೈ, ಕಾರ್ಯದರ್ಶಿ ಕೆ. ರಾಜೇಶ್ ಶೆಟ್ಟಿ, ಕೋಶಾಧಿಕಾರಿ ವಿದ್ಯೇಂದ್ರ ಗೌಡ, ಜೇಸಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಅಕ್ಷತ್, ನಿಡ್ಲೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ದೇವಸ್ಥಾನದ ಅಧ್ಯಕ್ಷ ಶ್ರೀಧರ್ ರಾವ್, ಹರೀಶ್ ಪರಪ್ಪು ಇನ್ನಿತರರು ಉಪಸ್ಥಿತಿರಿದ್ದರು.

Related posts

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya
error: Content is protected !!