22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳುಸಾಧಕರು

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಕಳೆದ 5 ವರ್ಷಗಳಿಂದ ಸತತವಾಗಿ ಸಾಧನ ಪ್ರಶಸ್ತಿ, ಪ್ರೋತ್ಸಾಹಕ ಪ್ರಶಸ್ತಿಯನ್ನು ಈ ಸಂಘವು ಪಡೆಯುತ್ತಿದೆ.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಅಶೋಧರ,ಆನಂದ ಸಾಲಿಯಾನ್,ಸುಧೀರ್ ಗೌಡ,
ಉಪಸ್ಥಿತರಿದ್ದರು. ‌

Related posts

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!