27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ಬದ್ರ್ ಹುದಾ ಅರಬಿಕ್ ಮದ್ರಸ ಹಳೇಪೇಟೆ ಇದರ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಎಂಜೆಎಂ ಅಧ್ಯಕ್ಷ ಬಿ.ಎಂ. ಹಮೀದ್ ಹಾಗೂ ಆಡಳಿತ ಸಮಿತಿಯ ನಾಯಕರು ನೆರವೇರಿಸಿದರು.

ವಿದ್ಯಾರ್ಥಿ ನಾಯಕ ಮತ್ತು ಮದರಸ ಮಕ್ಕಳ ಸಂಗಡಿಗರಿಂದ ರಾಷ್ಟ್ರಗೀತೆ ಹಾಡಲಾಯಿತು. ಸದರ್ ಉಸ್ತಾದ್ ರವರ ನೇತೃತ್ವದಲ್ಲಿ ಪ್ರತಿಜ್ಞೆ ಸ್ವೀಕಾರ ನಡೆಯಿತು.

ಮುಹಮ್ಮದ್ ಯಾಸಿರ್ ಫಾಝಿಲ್ ಅಲ್ ಫುರ್ಕಾನಿ, ಮುದರ್ರ್‍ಇಸ್ & ಖತೀಬರು ಮುಹಿಯಿದ್ದೀನ್ ಜುಮಾ ಮಸ್ಜಿದ್, ಹಳೆಪೇಟೆ, ಸಂದೇಶ ಭಾಷಣ ಮಾಡಿದರು.

ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದದಲ್ಲಿ ರ್‍ಯಾಂಕ್ ಪಡೆದ ಮಕ್ಕಳನ್ನು ಸನ್ಮಾನಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಫಝಲ್ ರಹಿಮಾನ್ ಸ್ವಾಗತಿಸಿದರು. ಸಿಹಿ ತಿಂಡಿ ವಿತರಿಸಲಾಯಿತು.

Related posts

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಬಾರ್ಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ಪ್ರವೀಣ್ ರೈ, ಉಪಾಧ್ಯಕ್ಷರಾಗಿ ಶಿವರಾಮ ಅವಿರೋಧವಾಗಿ ಆಯ್ಕೆ

Suddi Udaya

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya
error: Content is protected !!