32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ‌ ಸ್ವಾತಂತ್ರ್ಯೋತ್ಸವ ವನ್ನು ದೇಶಾದಂತ್ಯ ಇರುವ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಧ್ವಜಾರೋಹಣ ನಡೆಸಿ, ಮಾತನಾಡಿ ಆರ್ಥಿಕ ಸ್ವಾತಂತ್ರ್ಯ ಕ್ಕಾಗಿ ನಾವೇ ಪ್ರಯತ್ನ ಮಾಡಬೇಕು ಎಂದು ತಿಳಿಸಿ, ಶುಭ ಹಾರೈಸಿದರು.


ಸಂಸ್ಥೆಯ ನಿರ್ದೇಶಕ ಅಜೇಯ, ಉಪನ್ಯಾಸಕರುಗಳಾದ ಅಬ್ರಹಾಂ ಜೇಮ್ಸ್, ಶ್ರೀಮತಿ ಅನಸೂಯಾ, ಕರುಣಾಕರ ಜೈನ್, ಲೋಹಿತ್ ಕುಮಾರ್ ಜೈನ್ ಹಾಗೂ ಎಲ್ಲ ಸಹೋದ್ಯೋಗಿಗಳು ‌ಮತ್ತು ಸ್ವ ಉದ್ಯೋಗ ತರಬೇತಿಯನ್ನು ಪಡೆಯುತ್ತಿರುವ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya
error: Content is protected !!