ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ವರ್ತಕರ ಸಂಘದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆಯ ಬಸ್ಸ್ ಸ್ಟ್ಯಾಂಡ್ ಬಳಿ ಆಚರಿಸಲಾಯಿತು.

ವರ್ತಕರ ಸಂಘದ ಹಿರಿಯ ಸದಸ್ಯ ಉದ್ಯಮಿ ಭರತ್ ಮಹಾಲಕ್ಷ್ಮಿ ಉಜಿರೆ ಧ್ವಜಾರೋಹಣ ನೆರವೇರಿಸಿದರು. ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ವರ್ತಕರ ಸಂಘದ ಗೌವಾಧ್ಯಕ್ಷರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಪಂ. ಅಭಿವೃದ್ದಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ವರ್ತಕರ ಸಂಘದ ಅಧ್ಯಕ್ಷ ಕೆ. ಅರವಿಂದ ಕಾರಂತ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಮಂಜುನಾಥ ಬಾಳಿಗ, ಗಣೇಶ್ ನಾಯರ್, ಶ್ರೀಧರ್ ಕೆ.ವಿ., ಹುಕುಂರಾಮ್ ಪಟೇಲ್, ಎಂ.ಎಸ್. ದಿನೇಶ್ ದಿಶಾ, ಪೂವಪ್ಪ ಗೌಡ, ಪ್ರಭಾಕರ್ ಹೆಗ್ಡೆ, ಪ್ರಶಾಂತ್ ಜೈನ್, ಅನುಗ್ರಹ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಸಂತ ಇನ್ನಿತರರು ಹಾಗೂ ವರ್ತಕರ ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

ವರ್ತಕರ ಸಂಘದ ಖಜಾಂಚಿ ಅಬೂಬಕ್ಕರ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಪ್ರಸಾದ್ ಬಿ. ಎಸ್. ರಮ್ಯ ಫ್ಯಾನ್ಸಿ ಧನ್ಯವಾದವಿತ್ತರು.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!