23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕಲ್ಮಂಜ : 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲರವರು ನೆರವೇರಿಸಿದರು.

ಈ ವೇಳೆ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

Suddi Udaya
error: Content is protected !!