ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ಇಂದು ನಂದಗೋಕುಲ ಗೋಶಾಲೆಗೆ ಭೇಟಿನೀಡಿ ಜನ್ಮದಿನದ ಪ್ರಯುಕ್ತ ವಿಶೇಷ ಗೋಪೂಜೆ, ಗೋಗ್ರಾಸವನ್ನು ನೀಡಿ ಗೋಶಾಲೆಗೆ ಫೀಡ್ ಶ್ರೆಡ್ಡಿಂಗ್ ಯಂತ್ರವನ್ನು ಕೊಡುಗೆಯನ್ನಾಗಿ ನೀಡಿದ್ದಾರೆ.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ನೆರಿಯ, ಸುಬ್ರಮಣ್ಯ ಕುಮಾರ್ ಅಗರ್ತ ಉಪಸ್ಥಿತರಿದ್ದರು.

Leave a Comment

error: Content is protected !!