23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ಇಂದು ನಂದಗೋಕುಲ ಗೋಶಾಲೆಗೆ ಭೇಟಿನೀಡಿ ಜನ್ಮದಿನದ ಪ್ರಯುಕ್ತ ವಿಶೇಷ ಗೋಪೂಜೆ, ಗೋಗ್ರಾಸವನ್ನು ನೀಡಿ ಗೋಶಾಲೆಗೆ ಫೀಡ್ ಶ್ರೆಡ್ಡಿಂಗ್ ಯಂತ್ರವನ್ನು ಕೊಡುಗೆಯನ್ನಾಗಿ ನೀಡಿದ್ದಾರೆ.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ನೆರಿಯ, ಸುಬ್ರಮಣ್ಯ ಕುಮಾರ್ ಅಗರ್ತ ಉಪಸ್ಥಿತರಿದ್ದರು.

Related posts

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya
error: Content is protected !!