23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ಇಂದು ನಂದಗೋಕುಲ ಗೋಶಾಲೆಗೆ ಭೇಟಿನೀಡಿ ಜನ್ಮದಿನದ ಪ್ರಯುಕ್ತ ವಿಶೇಷ ಗೋಪೂಜೆ, ಗೋಗ್ರಾಸವನ್ನು ನೀಡಿ ಗೋಶಾಲೆಗೆ ಫೀಡ್ ಶ್ರೆಡ್ಡಿಂಗ್ ಯಂತ್ರವನ್ನು ಕೊಡುಗೆಯನ್ನಾಗಿ ನೀಡಿದ್ದಾರೆ.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ ನೆರಿಯ, ಸುಬ್ರಮಣ್ಯ ಕುಮಾರ್ ಅಗರ್ತ ಉಪಸ್ಥಿತರಿದ್ದರು.

Related posts

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!