25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಿತು.

ಅಧ್ಯಕ್ಷತೆಯನ್ನು ಕಿಶೋರ್ ಪೋಯ್ಯೋಳೆ ವಹಿಸಿದರು. ಕಡಬ ಶ್ರೀ ಸರಸ್ವತಿ ವಿದ್ಯಾಲಯ ಸಂಚಾಲಕರು ವೆಂಕಟ್ರಮಣ ರಾವ್ ಮುಖ್ಯ ಭಾಷಣಕರರಾಗಿ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.


ಕೊಕ್ಕಡ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿ, ಸಚಿನ್ ಬಜ ಧನ್ಯವಾದವಿತ್ತರು. ಕೇಶವ ಹಳ್ಳಿಂಗೇರಿ ನಿರೂಪಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya
error: Content is protected !!