July 23, 2026
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ ಐಸಿರಿ ನೆರವೇರಿಸಿದರು
ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಹಾಲಿ ಸದಸ್ಯರು ಮಾಜಿ ಅಧ್ಯಕ್ಷರಾದ ಸುಭಾಷಿಣಿ ಧ್ವಜರೋಹಣ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾ ದ ಯಶೋಧರ ಶೆಟ್ಟಿ. ವಿಜಯ್ ಕುಮಾರ್. ಅಬ್ದುಲ್ ಕರೀಂ. ಲತೀಫ್ ಹಾಗೂ ಇನ್ನಿತರ ಸದಸ್ಯರು ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ , ಮಕ್ಕಳ ಪೋಷಕರು,ಊರ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಪ್ರತಿಭಾ ಶೆಟ್ಟಿ ಹಾಗೂ ಪುಟಾಣಿ ಮಕ್ಕಳು. ಉಪಸಿತರಿದ್ದರು

Related posts

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya
error: Content is protected !!