30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ ಐಸಿರಿ ನೆರವೇರಿಸಿದರು
ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಹಾಲಿ ಸದಸ್ಯರು ಮಾಜಿ ಅಧ್ಯಕ್ಷರಾದ ಸುಭಾಷಿಣಿ ಧ್ವಜರೋಹಣ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯರಾ ದ ಯಶೋಧರ ಶೆಟ್ಟಿ. ವಿಜಯ್ ಕುಮಾರ್. ಅಬ್ದುಲ್ ಕರೀಂ. ಲತೀಫ್ ಹಾಗೂ ಇನ್ನಿತರ ಸದಸ್ಯರು ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ , ಮಕ್ಕಳ ಪೋಷಕರು,ಊರ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಪ್ರತಿಭಾ ಶೆಟ್ಟಿ ಹಾಗೂ ಪುಟಾಣಿ ಮಕ್ಕಳು. ಉಪಸಿತರಿದ್ದರು

Related posts

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!