27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರ ಬೆಳ್ತಂಗಡಿ ವತಿಯಿಂದ ಆ.15 ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್ ನೆರವೇರಿಸಿದರು.

ದಾರುಸ್ಸಲಾಂ ಇದರ ಉಪ ಚೇರ್ಮನ್ ಜೆಫ್ರಿ ತ್ವಾಹ ತಂಙಳ್ ರವರು ದುವಾ ನೆರವೇರಿಸಿದರು. ಖತೀಬರಾದ ಹನೀಫ್ ಫೈಝೀ ಸಂದೇಶ ಭಾಷಣ ಮಾಡಿದರು. ಅತಿಥಿಗಳಾಗಿ ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿ ಹನೀಫ್ ವರ್ಷಾ,ಕೋಶಾಧಿಕಾರಿ ಇಸ್ಮಾಲಿ ಐ,ಬಿ, ಅಬ್ಬಾಸ್ ಹಂಝಾ, ಮಹಮ್ಮದ್ ಕುದ್ರಡ್ಕ, ಅಶ್ರಫ್ ಮುಹಲ್ಲಿಮು, ರಿಝ್ವಾನ್ ಬಿ,ಕೆ,ಸಿದ್ದೀಕ್ ಮಟ್ಲ ಉಪಸ್ಥಿತರಿದ್ದರು ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

Related posts

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!