23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

ತೋಟತ್ತಾಡಿ :ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಇದರ ಅಧ್ಯಕ್ಷರಾದ ಸನತ್ ಕುಮಾರ್ ಮೂರ್ಜೆ ನಿಯೋಗದಿಂದ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ಚಿಬಿದ್ರೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಪ್ರೇಮ ಹೊಸಮನೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಸುಕೇಶ್ ಪೂಜಾರಿ ಪರಾರಿ ಸಂಘದ ಪದಾಧಿಕಾರಿಗಳಾದ ಸೀತಾರಾಮ ಕಜೆ, ಓಬಯ್ಯ ಪೂಜಾರಿ ಅಂತರ, ದಯಾನಂದ ಪೂಜಾರಿ ಗುವೆದಕಂಡ, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಉಷಾ ಡಿ.ಮಜಲು, ವಿನುತಾ ಡಿ.ಮಜಲು ಹರಿಣಾಕ್ಷಿ ಡಿ.ಮಜಲು, ಪ್ರಮೀಳಾ ದೇಜಪ್ಪ ಕಕ್ಕಿಂಜೆ, ಪ್ರೇಮ ಬರಮೇಲು, ಶೋಭಾ ಬರಮೇಲು, ಸುಮತಿ ಬರಮೇಲು ಉಪಸ್ಥಿತರಿದ್ದರು.

Related posts

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ನೇರ್ತನೆ ನಿವಾಸಿ ಜೋಸೆಫ್ ನಿಧನ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya
error: Content is protected !!