ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬಳಗದ ಅಧ್ಯಕ್ಷ ಕೃಷ್ಣಾನಂದ ಕುಲಾಲ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಗೋಪಿನಾಥ್ ನಾಯಕ್, ರಾಮಚಂದ್ರ ಶೆಟ್ಟಿ, ಆನಂದ್ ಕೋಟ್ಯಾನ್, ಮೋಹನ್ ಕಂಚಿಂಜೆ, ರಾಜೇಶ್ ಕುಲಾಲ್, ಮಂಜುನಾಥ್ ಕುಂಬ್ಳೆ, ಉಪಸ್ಥಿತರಿದ್ದರು.

Leave a Comment

error: Content is protected !!