April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

ಬೆಳ್ತಂಗಡಿ : ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ 78ನೇ ಸ್ವಾತಂತ್ರೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ಜಿ.ವೈ.ಬದ್ರುದ್ದೀನ್ ದ್ವಜಾರೋಹಣ ನೆರವೇರಿಸಿದರು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಶುಭ ಹಾರೈಸಿದರು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು, ಕೊರಂಜ ಸರಕಾರಿ ಶಾಲಾ ಮೇಲುಸ್ತುವಾರಿ ಸಮಿತಿ

ಅಧ್ಯಕ್ಷರು,ಸದಸ್ಯರು, ಶಿಕ್ಷಕರು,ವಿಧ್ಯಾರ್ಥಿಗಳು, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆ ಶಿಕ್ಷಕರು, ವಿಧ್ಯಾರ್ಥಿಗಳು,ವಿವಿಧ ಸಂಘದ ಪದಾಧಿಕಾರಿಗಳು,ರಿಕ್ಷಾ ಮಾಲೀಕರು,ಚಾಲಕರ ಸಂಘದ ಪದಾಧಿಕಾರಿಗಳು,ಸದಸ್ಯರು, ಗ್ರಾಮಸ್ಥರು ಭಾಗವಹಿಸಿದರು.

Related posts

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!