ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

Updated on:

ಬೆಳ್ತಂಗಡಿ : ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ 78ನೇ ಸ್ವಾತಂತ್ರೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ಜಿ.ವೈ.ಬದ್ರುದ್ದೀನ್ ದ್ವಜಾರೋಹಣ ನೆರವೇರಿಸಿದರು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಶುಭ ಹಾರೈಸಿದರು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು, ಕೊರಂಜ ಸರಕಾರಿ ಶಾಲಾ ಮೇಲುಸ್ತುವಾರಿ ಸಮಿತಿ

ಅಧ್ಯಕ್ಷರು,ಸದಸ್ಯರು, ಶಿಕ್ಷಕರು,ವಿಧ್ಯಾರ್ಥಿಗಳು, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆ ಶಿಕ್ಷಕರು, ವಿಧ್ಯಾರ್ಥಿಗಳು,ವಿವಿಧ ಸಂಘದ ಪದಾಧಿಕಾರಿಗಳು,ರಿಕ್ಷಾ ಮಾಲೀಕರು,ಚಾಲಕರ ಸಂಘದ ಪದಾಧಿಕಾರಿಗಳು,ಸದಸ್ಯರು, ಗ್ರಾಮಸ್ಥರು ಭಾಗವಹಿಸಿದರು.

Leave a Comment

error: Content is protected !!