30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು.

ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್,ಉಪಾಧ್ಯಕ್ಷರುಗಳಾದ ಎಮ್.ಸಿ ನಾರಾಯಣ ಗೌಡ, ರಘುನಾಥ, ಮಕ್ಕಳ ಪೋಷಕರು, ಊರವರು, ಸಲಹಾ ಸಮಿತಿ ಸದಸ್ಯರು, ಕಾವೇರಿ ಹಾಗು ಸ್ನೇಹ ಸ್ತ್ರೀ ಶಕ್ತಿ ತಂಡದ ಸದಸ್ಯರು, ಧರ್ಮಶ್ರೀ ಸಂಜೀವಿನಿ ತಂಡದ ಸದಸ್ಯರು, ಪಶು ಸಖಿ ಪೂರ್ಣಿಮಾ, ಹಳೆವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು.

ಸಹಾಯಕಿ ಸುನಂದ, ಭಾರತಿ, ಜಯಶ್ರೀ, ಅರುಣ ಎ ಮೆಹಂದಳೆ,ಚೆನ್ನಪ್ಪ ಶೆಟ್ಟಿ ಸಹಕರಿಸಿದರು.

Related posts

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya
error: Content is protected !!