Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು.

ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್,ಉಪಾಧ್ಯಕ್ಷರುಗಳಾದ ಎಮ್.ಸಿ ನಾರಾಯಣ ಗೌಡ, ರಘುನಾಥ, ಮಕ್ಕಳ ಪೋಷಕರು, ಊರವರು, ಸಲಹಾ ಸಮಿತಿ ಸದಸ್ಯರು, ಕಾವೇರಿ ಹಾಗು ಸ್ನೇಹ ಸ್ತ್ರೀ ಶಕ್ತಿ ತಂಡದ ಸದಸ್ಯರು, ಧರ್ಮಶ್ರೀ ಸಂಜೀವಿನಿ ತಂಡದ ಸದಸ್ಯರು, ಪಶು ಸಖಿ ಪೂರ್ಣಿಮಾ, ಹಳೆವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು.

ಸಹಾಯಕಿ ಸುನಂದ, ಭಾರತಿ, ಜಯಶ್ರೀ, ಅರುಣ ಎ ಮೆಹಂದಳೆ,ಚೆನ್ನಪ್ಪ ಶೆಟ್ಟಿ ಸಹಕರಿಸಿದರು.

Related posts

ಜಿಲ್ಲಾ ಮಟ್ಟದ ಛಾಯಾ ಕಲಾ ವೈಭವ ಸಾಂಸ್ಕೃತಿಕ ಸ್ಪರ್ಧೆ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya
error: Content is protected !!