25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು.

ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ವೇದಾವತಿ, ಸಲಹಾ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್,ಉಪಾಧ್ಯಕ್ಷರುಗಳಾದ ಎಮ್.ಸಿ ನಾರಾಯಣ ಗೌಡ, ರಘುನಾಥ, ಮಕ್ಕಳ ಪೋಷಕರು, ಊರವರು, ಸಲಹಾ ಸಮಿತಿ ಸದಸ್ಯರು, ಕಾವೇರಿ ಹಾಗು ಸ್ನೇಹ ಸ್ತ್ರೀ ಶಕ್ತಿ ತಂಡದ ಸದಸ್ಯರು, ಧರ್ಮಶ್ರೀ ಸಂಜೀವಿನಿ ತಂಡದ ಸದಸ್ಯರು, ಪಶು ಸಖಿ ಪೂರ್ಣಿಮಾ, ಹಳೆವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು.

ಸಹಾಯಕಿ ಸುನಂದ, ಭಾರತಿ, ಜಯಶ್ರೀ, ಅರುಣ ಎ ಮೆಹಂದಳೆ,ಚೆನ್ನಪ್ಪ ಶೆಟ್ಟಿ ಸಹಕರಿಸಿದರು.

Related posts

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!