25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಅವರಿಗೆ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್ ಸಂಘದ ನಿರ್ದೇಶಕರಾದ ಶ್ರೀಯುತ ಪ್ರಸನ್ನ ಗೌಡ, ಪಾರ್ಶ್ಶ್ವನಾಥ್ ಜೈನ್, ಶ್ರೀಮತಿ ಲಿಡಿಯಾ ಬ್ರಾಗ್ಸ್, ಶ್ರೀಮತಿ ಸವಿತಾ ವೆಂಕಟೇಶ್,ಮೋಹನ್ ಗೌಡ ಅಜಿರ, ಸುರೇಶ್ ಸುಣ್ಣಾಜೆ, ಶೇಖರ್ ಕುಂಡಡ್ಕ, ಅರುಣ್ ಬಜಕ್ಕಳ, ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya
error: Content is protected !!