July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್‌ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ.

ಧರ್ಮಸ್ಥಳ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್‌ಗೆ ಹಾನಿಯಾಗಿದೆ.

ಬೋಳಿಯಾರ್‌ನ ಬಸ್ ಸ್ಟ್ಯಾಂಡ್ ಸಮೀಪ ಕಾಡಾನೆ ರಸ್ತೆ ದಾಟುತ್ತಿರುವ ಸಂದರ್ಭ ಆಕಸ್ಮಿಕವಾಗಿ ಬಸ್ ಗೆ ಗುದ್ದಿದ್ದು, ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಗೆ ಬಸ್ ತಾಗಿ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!