23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳ- ನಿಡ್ಲೆ ಮಾರ್ಗದ ಬೋಳಿಯಾರ್‌ ಬಸ್ ಸ್ಟಾಂಡ್ ಬಳಿ ಇಂದು (ಆ.15) ಬೆಳಗ್ಗೆ, 7.40ರ ಸಮಯದಲ್ಲಿ ಆನೆ ಓಡಾಟದಿಂದ ಎರಡು ವಾಹನಗಳಿಗೆ ಹಾನಿಯಾದ ಘಟನೆ ನಡೆದಿದೆ.

ಧರ್ಮಸ್ಥಳ-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್‌ಗೆ ಹಾನಿಯಾಗಿದೆ.

ಬೋಳಿಯಾರ್‌ನ ಬಸ್ ಸ್ಟ್ಯಾಂಡ್ ಸಮೀಪ ಕಾಡಾನೆ ರಸ್ತೆ ದಾಟುತ್ತಿರುವ ಸಂದರ್ಭ ಆಕಸ್ಮಿಕವಾಗಿ ಬಸ್ ಗೆ ಗುದ್ದಿದ್ದು, ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಗೆ ಬಸ್ ತಾಗಿ ಹಾನಿಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya
error: Content is protected !!