23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಪನಯನದಲ್ಲಿ ಗಾನವೈಭವ

Suddi Udaya
error: Content is protected !!