22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!