23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya
error: Content is protected !!