32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!