37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya
error: Content is protected !!