July 24, 2026
ಗ್ರಾಮಾಂತರ ಸುದ್ದಿ

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು:ನಾವೂರು ಆ, 15ರಂದು
78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಕ್ರಮವಾಗಿ
ಸ್ಥಳೀಯ ಗ್ರಾಪಂ ವಠಾರದಲ್ಲಿ, ಗ್ರಾಪಂ ಅಧ್ಯಕ್ಷೆ ಸುನಂದ ನೆರವೇರಿಸಿದರೆ,ಹೈ ಸ್ಕೂಲ್ ವಠಾರದಲ್ಲಿ ಮಾಜಿ ಗ್ರಾಫಂ ಅಧ್ಯಕ್ಷ ಉಮೇಶ್ ಪ್ರಭು ಅಡಿಲು ನೆರವೇರಿಸಿದರು
ಪ್ರಾರ್ಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ನೆರವೇರಿಸಿದರು,ಹಾಗೂ ಅಂಗನವಾಡಿ ಕೇಂದ್ರದಲ್ಲಿ ಪೂರ್ಣಿಮಾ ಧರ್ಣಪ್ಪ ನೆರವೇರಿಸಿದರು.

ಹಾಜರಿದ್ದ ಪ್ರಮುಖರಲ್ಲಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಪಂ ಪಿಡಿಒ ಹಾಗೂ ಸಿಬ್ಬಂದಿ ವರ್ಗ
ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಗ
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೆಬ್ಬಾಸ್ಟಿನ್ ವಿ,ಪಿ, ಕಾರ್ಯದರ್ಶಿ ರಜತ್ ಮೋರ್ತಾಜೆ, ಸುರೇಶ್ ಇಂಚರ, ರಾಜೇಶ್ ಕರ್ಮಿನಡ್ಕ, ಆಂಟೆನಿ ಸಂಪಿಂಜೆ, ಧರ್ಮಪ್ಪ ಮೂಲ್ಯ, ಅಂಗನವಾಡಿ ಕಾರ್ಯಕರ್ತೆ ಸುನಂದ, ಜೀಜೊ ವಡಕ್ಕನ್ ಶಾಲಾ ಮಕ್ಕಳು ಪ್ರೌಢಶಾಲಾ ಮಕ್ಕಳು ಇನ್ನೂ ಊರಿನ ಅನೇಕ ಮಂದಿ ಹಾಜರಿದ್ದರು

Related posts

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಓಡಿಲ್ನಾಳ ಸ.ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya
error: Content is protected !!