23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ


ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು,
ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ,
ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿ ಧ್ವಜಾರೋಹಣ ಮಾಡಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು,
ತದನಂತರ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನೆರವೇರಿತು,ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭಾ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ವಿ, ಪಿ, ಆಂಟನಿ ಸಂಪಿಂಜೆ, ಸೆಬಾಸ್ಟಿನ್ ವಿ.ಪಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ,ನಾವೂರು, ರಜತ್ ಮೂರ್ತಾಜೆ ಕಾರ್ಯದರ್ಶಿ ಹಿರಿಯ ವಿದ್ಯಾರ್ಥಿ ಸಂಘ ನಾವೂರು, ಶೃತಿ ಜೈನ್ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ, ಸುನಂದ ಗ್ರಾಪಂ ಅಧ್ಯಕ್ಷರು ನಾವೂರು,ಗಣೇಶ್ ನೆಲ್ಲಿಪಲ್ಕೆ ಗ್ರಾಪಂ ಸದಸ್ಯರು ನಾವೂರು, ಪಂಚಾಕ್ಷರಿ ದೈಹಿಕ ಶಿಕ್ಷಕರು ಪ್ರಾಥಮಿಕ ಶಾಲೆ ನಾವೂರು ಹಾಜರಿದ್ದರು,
ಈ ಸಂದರ್ಭ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಾದ
ತರುಣ್ ಆರ್, ಕೆ, ಪ್ರಥಮ, ಮಹಮ್ಮದ್ ಮುಭಾಷಿರ್ ತಾಕ್ಮಲ್
ದ್ವಿತೀಯ, ಇವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಗದು ಹಣ ನೀಡಿ ಸನ್ಮಾನಿಸಿ ಗೌರವಿಸಲಾಯಿತು,
ದೈಹಿಕ ಶಿಕ್ಷಕ ಪಂಚಾಕ್ಷರಿ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಶೋಭಾ ಪಿ, ಡಿ ವಂದಿಸಿದರು, ಶುಭ ಕಾರ್ಯಕ್ರಮ ನಿರೂಪಿಸಿದರು, ತದನಂತರ ಶಾಲಾ ಮಕ್ಕಳಿಂದ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya
error: Content is protected !!