Uncategorized

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ


ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು,
ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ,
ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿ ಧ್ವಜಾರೋಹಣ ಮಾಡಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು,
ತದನಂತರ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನೆರವೇರಿತು,ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭಾ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ವಿ, ಪಿ, ಆಂಟನಿ ಸಂಪಿಂಜೆ, ಸೆಬಾಸ್ಟಿನ್ ವಿ.ಪಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ,ನಾವೂರು, ರಜತ್ ಮೂರ್ತಾಜೆ ಕಾರ್ಯದರ್ಶಿ ಹಿರಿಯ ವಿದ್ಯಾರ್ಥಿ ಸಂಘ ನಾವೂರು, ಶೃತಿ ಜೈನ್ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ, ಸುನಂದ ಗ್ರಾಪಂ ಅಧ್ಯಕ್ಷರು ನಾವೂರು,ಗಣೇಶ್ ನೆಲ್ಲಿಪಲ್ಕೆ ಗ್ರಾಪಂ ಸದಸ್ಯರು ನಾವೂರು, ಪಂಚಾಕ್ಷರಿ ದೈಹಿಕ ಶಿಕ್ಷಕರು ಪ್ರಾಥಮಿಕ ಶಾಲೆ ನಾವೂರು ಹಾಜರಿದ್ದರು,
ಈ ಸಂದರ್ಭ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಾದ
ತರುಣ್ ಆರ್, ಕೆ, ಪ್ರಥಮ, ಮಹಮ್ಮದ್ ಮುಭಾಷಿರ್ ತಾಕ್ಮಲ್
ದ್ವಿತೀಯ, ಇವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಗದು ಹಣ ನೀಡಿ ಸನ್ಮಾನಿಸಿ ಗೌರವಿಸಲಾಯಿತು,
ದೈಹಿಕ ಶಿಕ್ಷಕ ಪಂಚಾಕ್ಷರಿ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಶೋಭಾ ಪಿ, ಡಿ ವಂದಿಸಿದರು, ಶುಭ ಕಾರ್ಯಕ್ರಮ ನಿರೂಪಿಸಿದರು, ತದನಂತರ ಶಾಲಾ ಮಕ್ಕಳಿಂದ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya
error: Content is protected !!