ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಧ್ವಜರೋಹಣ ನೆರವೇರಿಸಿ ದೇಶಕೋಸ್ಕರ ಬಲಿದಾನಗೈದ ರಾಷ್ಟ ಪ್ರೇಮಿಗಳು, ವೀರ ಸೇನಾನಿಗಳನ್ನು ಸ್ಮರಿಸಿದರು, ಪಂಚಾಯತ್ ಮಾಜಿ ಅಧ್ಯಕ್ಷರಾದ ವಕೀಲ ಉದಯ ಬಿ ಕೆ, ಅಬ್ಬಾಸ್ ಬಟ್ಲಡ್ಕ, ಹಾಗೂ ಪಂಚಾಯತ್ ಸದಸ್ಯೆ ಮಂಜುಶ್ರೀ ಇವರು ಸಮಯೋಚಿತವಾಗಿ ಸ್ವಾತoತ್ರ ದಿನಾಚರಣೆಯ ಮಹತ್ವ, ಮುಂದಿನ ಸ್ಥಿತಿಗತಿಗಳ ಬಗ್ಗೆ ಮೆಲುಕು ಹಾಕಿದರು.

ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುಷ್ಪಾವತಿ, ಮಾಜಿ ಸದಸ್ಯರಾದ ಉಮೇಶ್ ಗೌಡ ಪರಕ್ಕಾಜೆ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಗಂಗಾಧರ ಪೂಜಾರಿ,ಚೇತನ್ ಪಾಲ್ತಿಮಾರ್, ಮೋಹನ್ ಗೌಡ, ಶಿವ ಗೌಡ ಹೇವ, ಶಿವ ಪ್ರಸಾದ್ ಸುದೆಪ್ಪಿಲ, ಪರಮೇಶ್ವರಿ ಪುಯಿಲ ,ಭಾರತಿ ಕೊಡಿಯೇಲು, ಅನಿತಾ ಕುರುಡಂಗೆ, ಸುಚಿತ್ರಾ ಮೂರ್ತಜೆ, ವಿಮಲಾ ತಾರಿದಡಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!