ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

Updated on:

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹ್ಕಾರಿ ಸಂಘದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನಿವೃತ್ತ ಯೋಧ ಜಯಾನಂದ ಕೇಯ೯ ಧ್ವಜಾರೋಹಣವನ್ನು ನೇರವೇರಿಸಿದರು. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ, ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ , ಸಂಘದ ನಿರ್ದೇಶಕರಾದ ಶೇಷಪ್ಪ ಸಾಲಿಯಾನ್, ರಾಜೇಶ್ ರೈ ಹೆನ್ನಡ್ಕ, ಪಾಶ್ವನಾಥ್ ಜೈನ್, ಪ್ರತಾಪ್ ಎಂ,ಅಶ್ರಫ್, ಸುರೇಶ್, ಮೋಹನ್ ಅಜಿರ, ಶೇಖರ್ ಕುಂಡಡ್ಕ, ಮತ್ತು ಸಿಬ್ಬಂದಿ ವಾರಗದವರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು . ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಗೌಡ ವಂದಿಸಿದರು.

Leave a Comment

error: Content is protected !!