25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya
error: Content is protected !!