23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

ಬಿಜೆಪಿ ಬೆಳ್ತಂಗಡಿ ಮಂಡಲದ ನೂತನ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಜಯಂತ್ ಜಾನು ಉಜಿರೆ, ಸಹಸಂಚಾಲಕರುಗಳಾಗಿ ಸಂದೀಪ್ ರೈ ಧರ್ಮಸ್ಥಳ, ರಂಜಿತ್ ಮರೋಡಿ ಆಯ್ಕೆಯಾಗಿದ್ದಾರೆ.

ಸಮಿತಿಯ ಸದಸ್ಯರುಗಳಾಗಿ ರಾಜೇಶ್ ಆರಂಬೊಡಿ,ಅಶೋಕ್ ಸಪಲ್ಯ ಗರ್ಡಡಿ,ಸುಹಾನ್ ಲಾಯಿಲ,ಸುನಿಲ್ ಎರ್ಮೋಡಿ,ಅಜಿತ್ ಕೂತ್ಲೂರು,ಸನತ್ ನಾಲ್ಕೂರು,ಕಿಶೋರ್ ಕುಮಾರ್ ಶಿರ್ಲಾಲ್,ಲೋಕೇಶ್ ಗೌಡ ಬೆಳಾಲು, ಯೋಗೀಶ್ ಕಾರ್ಯತಡ್ಕ, ಯಶವಂತ್ ಮಡಂತ್ಯಾರ್,ನಿತೇಶ್ ಕೆ ಓಡಿಲ್ನಾಳ, ಲತೀಶ್ ಕೆ ಗೌಡ, ರಾಜೇಶ್ ಪೂಜಾರಿ ತಣ್ಣಿರುಪಂತ, ಸಾಕ್ಷತ್ ಜೈನ್ ನಾರಾವಿ ಆಯ್ಕೆಯಾದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!