25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಪಕ್ಷದ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.


ಮಂಡಲ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಕಾರ್ಯಕ್ರಮ ನಿರ್ವಹಿಸಿದರು. ಮಂಡಲ ಪ್ರದಾನ ಕಾರ್ಯದರ್ಶಿ ಜಯಾನಂದ ಗೌಡ , ಪ್ರಭಾಕರ್ ಸವಣಾಲು, ಗಿರೀಶ್ ಡೊಂಗ್ರೇ, ನಗರ ಪಂಚಾಯತ್ ಸದಸ್ಯ ಶರತ್, ಅಂಬರೀಷ್, ಪ್ರಮುಖರು ಉಪಸ್ಥಿತರಿದ್ದರು.

Related posts

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya
error: Content is protected !!