23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:78ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಯುವಮೋರ್ಚಾ ವತಿಯಿಂದ ಬೈಕ್ ಜಾಥದ ಮೂಲಕ ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜರವರು ಚಾಲನೆ ನೀಡಿದರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್ ರವರು ಸ್ವಾತಂತ್ರ್ಯ ಉತ್ಸವದ ಮಹತ್ವ ತಿಳಿಸಿದರು, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿಯವರು ಹಾಗೂ ಎಲ್ಲಾ ಪದಾಧಿಕಾರಿಗಳು, ಯುವಮೋರ್ಚಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು,

ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾದ ಗಣೇಶ್ ಲಾಯಿಲರವರು ಸ್ವಾಗತಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯರವರು ಧನ್ಯವಾದ ನೀಡಿದರು.

Related posts

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya
error: Content is protected !!