22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾ ಮಂಟಪ ದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ.ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಾಮೂಹಿಕ ಪಂಚ ನಮಸ್ಕಾರ ದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ವೀರ್ ಸುದರ್ಶನ್ ಜೈನ್,ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ ಹಾಗೂ ಇತರ ಉಪಾಧ್ಯಕ್ಷರು,ನಿರ್ದೇಶಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು,ಜೈನ್ ಮಿಲನ್ ರಾಷ್ಟೀಯ ಉಪಾಧ್ಯಕ್ಷರಾದ ವೀರಾಂಗನಾ ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು,ಸಭಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರು ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಹಾಗೂ ಜಿನ ಭಜನೆ ಕಾರ್ಯಕ್ರಮ ದ ಕುರಿತು ಮಾರ್ಗದರ್ಶನ ನೀಡಿದರು.

ವಲಯಾಧ್ಯಕ್ಷರಾದ ವೀರ್ ಯುವರಾಜ್ ಭಂಡಾರಿ ಅವರು ಎಲ್ಲಾ ವಿಭಾಗಗಳ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು,ಕಾರ್ಯದರ್ಶಿ ವೀರ್ ರತ್ನ ರಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಿ , ಕಾರ್ಯಕ್ರಮ ಯಶಸ್ವಿಗೊಳಿಸಿದರು,

Related posts

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya
error: Content is protected !!