22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾ ಮಂಟಪ ದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ.ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಾಮೂಹಿಕ ಪಂಚ ನಮಸ್ಕಾರ ದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ವೀರ್ ಸುದರ್ಶನ್ ಜೈನ್,ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ ಹಾಗೂ ಇತರ ಉಪಾಧ್ಯಕ್ಷರು,ನಿರ್ದೇಶಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು,ಜೈನ್ ಮಿಲನ್ ರಾಷ್ಟೀಯ ಉಪಾಧ್ಯಕ್ಷರಾದ ವೀರಾಂಗನಾ ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು,ಸಭಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರು ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಹಾಗೂ ಜಿನ ಭಜನೆ ಕಾರ್ಯಕ್ರಮ ದ ಕುರಿತು ಮಾರ್ಗದರ್ಶನ ನೀಡಿದರು.

ವಲಯಾಧ್ಯಕ್ಷರಾದ ವೀರ್ ಯುವರಾಜ್ ಭಂಡಾರಿ ಅವರು ಎಲ್ಲಾ ವಿಭಾಗಗಳ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು,ಕಾರ್ಯದರ್ಶಿ ವೀರ್ ರತ್ನ ರಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಿ , ಕಾರ್ಯಕ್ರಮ ಯಶಸ್ವಿಗೊಳಿಸಿದರು,

Related posts

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!