September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾ ಮಂಟಪ ದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ.ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಾಮೂಹಿಕ ಪಂಚ ನಮಸ್ಕಾರ ದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ವೀರ್ ಸುದರ್ಶನ್ ಜೈನ್,ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ ಹಾಗೂ ಇತರ ಉಪಾಧ್ಯಕ್ಷರು,ನಿರ್ದೇಶಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು,ಜೈನ್ ಮಿಲನ್ ರಾಷ್ಟೀಯ ಉಪಾಧ್ಯಕ್ಷರಾದ ವೀರಾಂಗನಾ ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು,ಸಭಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರು ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಹಾಗೂ ಜಿನ ಭಜನೆ ಕಾರ್ಯಕ್ರಮ ದ ಕುರಿತು ಮಾರ್ಗದರ್ಶನ ನೀಡಿದರು.

ವಲಯಾಧ್ಯಕ್ಷರಾದ ವೀರ್ ಯುವರಾಜ್ ಭಂಡಾರಿ ಅವರು ಎಲ್ಲಾ ವಿಭಾಗಗಳ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು,ಕಾರ್ಯದರ್ಶಿ ವೀರ್ ರತ್ನ ರಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಿ , ಕಾರ್ಯಕ್ರಮ ಯಶಸ್ವಿಗೊಳಿಸಿದರು,

Related posts

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!